ಹಳಿಯಾಳ:- ದಿ.31 ರಂದು ನಡೆಯಲಿರುವ ಪುರಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರವು ಬಿದ್ದಿದೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 23 ಮತಗಟ್ಟೆಗಳನ್ನು ಹೊಂದಿದ್ದು 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 9096 ಪುರುಷ, 9023 ಮಹಿಳಾ ಹೀಗೆ ಒಟ್ಟೂ 18,199 ಮತದಾರರನ್ನೊಳಗೊಂಡಿದೆ. ವಾರ್ಡ ನಂ-2 ಗುತ್ತಿಗೇರಿಗಲ್ಲಿ ಹಾಗೂ ವಾರ್ಡ-ನಂ 13 … [Read more...] about ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ
ನಿಯೋಜನೆ
ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ
ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ