ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ
ನಿರಂತರ
ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಶ್ರಾವಣ ಸೋಮವಾರದ ನಿಮಿತ್ತ ಹಣಕೋಣದ ಪ್ರಸಿದ್ದ ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ನಡೆದ ರುಧ್ರಾಭಿಷೇಕ, ಪಂಚಾಮೃತಾಭಿಷೇಕ ಮೊದಲಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕ್ಷೇತ್ರ ಪುರೋಹಿತರಾದ ಪ್ರಸನ್ನ ಪ್ರಭಾಕರ ಜೋಶಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಊರಿಗೆ ಯಾವದೇ ರೀತಿಯ ಸಂಕಷ್ಟ ಬರಬಾರದು ಎಂದು ಭಕ್ತರು ಪ್ರಾರ್ಥಿಸಿದರು. 24ಗಂಟೆಗಳ ಕಾಲ ನಿರಂತರ ಭಜನೆ ನಡೆಸಲು … [Read more...] about ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು
ಕಾರವಾರ:ನಿರಂತರ ಸಾಧನೆ ಮಾಡುವದರ ಮೂಲಕ ದೇಹವನ್ನು ಸಮತೋಲನಕ್ಕೆ ತಂದುಕೊಳ್ಳಬಹುದು ಎಂದು ದೊಡ್ಡಬಳ್ಳಾಪುರ ಆಶ್ರಮದ ಸ್ವಾಮಿ ಧ್ಯಾನಾನಂದಜೀ ಹೇಳಿದರು. ಕಾರವಾರದ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್ನಿಂದ ನಗರದ ಬಾಡ ನ್ಯೂ ಹೈಸ್ಕೂಲ್ ಆವರಣದಲ್ಲಿ ಮೇ 5 ರಿಂದ ಆಯೋಜಿಸಿದ್ದ 25 ದಿನಗಳ ಸಹಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ನೀಡಿದರು. ಸೀಮಿತವಾಗಿ ಹಾಗೂ ಹೆಚ್ಚು … [Read more...] about ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು
ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್