ಹಳಿಯಾಳ: ಕರ್ನಾಟಕದ ಹಲವಾರು ಜಿಲ್ಲೆಗಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳುವುದಕ್ಕಾಗಿ ಹಲವಾರು ರೀತಿಯ ಉಚಿತ ತರಬೇತಿಗಳನ್ನು ನೀಡುವ ಮೂಲಕ ಹಳಿಯಾಳದ ದೇಶಪಾಂಡೆ ಆರ್ಸೆಟಿ, ದೇಶದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹಳಿಯಾಳ ತಾಲೂಕು ಪಂಚಾಯತಿ ಎನ್ಆರ್ಎಲ್ಎಮ್ ಫೆಸಿಲಿಟೇಟರ್ ಕವಿತಾ ಕಲಾಲ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಪಿ … [Read more...] about ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ
ನಿರುದ್ಯೋಗಿ ಯುವಕ ಯುವತಿಯರಿಂದ ಕ್ಷೇತ್ರ ಪ್ರಚಾರ
ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನಲ್ಲಿ ಎಸ್ಸಿಎಸ್ಪಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನೆರವಾಗುವಂತೆ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಪ್ರೆಂಟೀಸ್ ತರಬೇತಿಗೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಉತ್ತರ … [Read more...] about ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ