ಹಳಿಯಾಳ: ಕರ್ನಾಟಕದ ಹಲವಾರು ಜಿಲ್ಲೆಗಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳುವುದಕ್ಕಾಗಿ ಹಲವಾರು ರೀತಿಯ ಉಚಿತ ತರಬೇತಿಗಳನ್ನು ನೀಡುವ ಮೂಲಕ ಹಳಿಯಾಳದ ದೇಶಪಾಂಡೆ ಆರ್ಸೆಟಿ, ದೇಶದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹಳಿಯಾಳ ತಾಲೂಕು ಪಂಚಾಯತಿ ಎನ್ಆರ್ಎಲ್ಎಮ್ ಫೆಸಿಲಿಟೇಟರ್ ಕವಿತಾ ಕಲಾಲ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಪಿ … [Read more...] about ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ