ಖಾನಾಪುರ: ಭಾರತ ದೇಶವನ್ನು ಬರುವ 2022ರ ಒಳಗಾಗಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಜಾತೀಯತೆಯಿಂದ ಮುಕ್ತಗೋಳಿಸೊಣ ಎಂದು ಶಾಲಾ ವಿಧ್ಯಾರ್ಥಿಗಳು ನವಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿ, ಜೋತೆಗೆ ನೆರೆಯಿಂದ ಸಂತ್ರಸ್ಥರಾದವರಿಗೆ ಸಹಾಯ ಮಾಡೋಣ ಎಂದು 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆಯನ್ನು ಮಾಡಿದರು.ತಾಲೂಕಿನ ಗಡಿಗ್ರಾಮವಾದ ಲಿಂಗನಮಠ ಗ್ರಾಮದಲ್ಲಿ ವಿವಿಧೆಡೆ 71ನೇ ಸ್ವಾತಂತ್ರ್ಯದಿನದ ಧ್ವಜಾರೋಹಣವನ್ನು ನೆರೆವೆರುಸುವುದರ ಮೂಲಕ ಸಂಭ್ರಮನ್ನಾಚರಿಸಿದರು. … [Read more...] about ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ
ನಿರುದ್ಯೋಗ
ಸಂಸ್ಥಾಪಕರ ದಿನಾಚರಣೆ
ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ