ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ನಿರ್ಮಾಣಕ್ಕೆ
ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ