ಹೊನ್ನಾವರ.ತಾಲೂಕಿನ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗ ಅಗ್ರಹಾರ, ಹಳದಿಪುರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಪ್ರಥಮ ವರ್ಷದ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಹಳದಿಪುರದ ಆರ್. ಈ. ಎಸ್. ಹೈಸ್ಕೂಲ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಜಿ. ಪಂ. ಸದಸ್ಯರಾದ ಶಿವಾನಂದ ಹೆಗಡೆ, ಕಡತೋಕ ಅವರು ಉದ್ಘಾಟಿಸಿ ನಂತರ ಮಾತನಾಡಿ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗವು ಪ್ರಥಮ ವರ್ಷದಲ್ಲೇ ಅತ್ಯಂತ ಅಚ್ಚುಕಟ್ಟಾಗಿ ಪಂದ್ಯಾವಳಿಯನ್ನು … [Read more...] about ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ
ನಿರ್ಮಾಣ
ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ;ಸಂಜಯ್ ಕುಮಾರ್
ಕಾರವಾರ: ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ ಎಂದು ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸಂಜಯ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಇನ್ನು ಕೆಲ ಇಲಾಖೆಗಳ ಅನುಮತಿ ಪಡೆಯುವದು ಬಾಕಿ ಇದೆ ಎಂದರು. ಈ ಪ್ರದೇಶದಲ್ಲಿ ವಿವಿಧ ತಾಂತ್ರಿಕ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ. ಪರಿಶೀಲನೆಯ ವರದಿ ಸಮೇತ … [Read more...] about ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ;ಸಂಜಯ್ ಕುಮಾರ್
ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
‘ನಮ್ಮ ಗ್ರಾಮ ನಮ್ಮ ರಸ್ತೆ’
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’
“ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಹಳಿಯಾಳ : ಚುನಾವಣಾ ಪೂರ್ವದಲ್ಲಿ ತಾವು ಹೇಳಿದಂತೆ ಹಳಿಯಾಳವನ್ನು ಗುಡಿಸಲು ಮುಕ್ತ ನಗರವನ್ನಾಗಿ ಮಾಡುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆದಿದ್ದು ಪ್ರಸ್ತುತ ಹಳಿಯಾಳದಲ್ಲಿ ಎಲ್ಲಿಯೂ ಗುಡಿಸಲು ಮನೆ ಕಾಣಸಿಗುತ್ತಿಲ್ಲ ಆದರೇ ಇನ್ನೂ ಆಶ್ರಯ ಮನೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಅರ್ಹತೆಗೆ ತಕ್ಕಂತೆ ಆಶ್ರಯ ಮನೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಸಚಿವರ ಅಧ್ಯಕ್ಷತೆಯಲ್ಲಿ ಪಟ್ಟಣದ … [Read more...] about “ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ