ಹಳಿಯಾಳ :- ಇತ್ತೀಚಿನ ದಿನಗಳಲ್ಲಿ ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ
ನಿವಾರಣೆ
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಯಾವದೇ ಆಸೆ ಆಮೀಷಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ವಕೀಲರ … [Read more...] about ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ಹಳಿಯಾಳ :ಅಂತರಜಾಲದ ಮೂಲಕ ಮಾರಾಟ ಮಾಡುವ ಜೌಷದಿಗಳ ವ್ಯಾಪಾರವನ್ನು ಹಾಗೂ ಯಾವುದೆ ಅಡೆತಡೆಯಿಲ್ಲದೇ ಸಿಗುವ ಮಾದಕ ಮತ್ತು ಪ್ರತಿಬಂಧಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿ ಅಖಿಲ್ ಭಾರತ ಜೌಷಧ ವ್ಯಾಪಾರಿಗಳ ಸಂಘ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗ ಸಂಘದವರು ನೀಡಿದ ಬಂದ್ ಕರೆಯ ಹಿನ್ನಲೆಯಲ್ಲಿ ಹಳಿಯಾಳ ಪಟ್ಟಣದ ಎಲ್ಲಾ ಮೆಡಿಕಲ್ ಶಾಪ್ಗಳನ್ನು ಮುಚ್ಚುವುದರ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದರು. ಮುಂಜಾನೆಯಿಂದಲೇ ಹಳಿಯಾಳದ ಎಲ್ಲ … [Read more...] about ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ