ಕಾರವಾರ:ಜಿಮ್ಗೆ ತೆರೆಳಿದ ಯುವಕ ನಾಪತ್ತೆಯಾಗಿರುವ ಬಗ್ಗೆ ನಗರ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಡಿಬಾಗದ ನಿವಾಸಿ ಗುಲ್ಫಾಮ್ ಶೇಖ್ (19) ನಾಪತ್ತೆಯಾದ ಯುವಕ. ಈತ ಮಂಗಳವಾರ ನಗರದ ಪಿಕಳೆ ಆಸ್ಪತ್ರೆ ಸಮೀಪದ ಜಿಮ್ಗೆ ತೆರಳಿದ್ದನು. ಆತನನ್ನು ಸ್ವಂತ ಅವರ ತಂದೆ ತನ್ನ ಆಟೋದಲ್ಲಿ ಜಿಮ್ನ ಎದುರಿನ ರಸ್ತೆ ಬಳಿ ಬಿಟ್ಟು ಬಂದಿದ್ದರು. ಆದರೆ ಗುಲ್ಫಾನ್ ಜಿಮ್ಗೆ ತೆರಳದೇ ಮನೆಗೂ ಬಾರದೇ ಕಾಣಿಯಾಗಿದ್ದಾನೆ. ಕುಟುಂಬದವರು ಸ್ನೇಹಿತರ ಹಾಗೂ ಸಂಬಂಧಿ ಮನೆಯಲ್ಲಿ … [Read more...] about ನಾಪತ್ತೆಯಾದ ಯುವಕ
ನಿವಾಸಿ
ಮೃತದೇಹ ಪತ್ತೆ
ಹಳಿಯಾಳ;ನದಿಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20)ನ ಮೃತದೇಹ 22 ಗಂಟೆಗಳ ಬಳಿಕ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಘಟನೆ ಸಂಭವಿಸಿತ್ತು ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಹಾಗೂ ಮುಳುಗು ತಜ್ಞರು ಸ್ಥಳೀಯ ಜನರ ಸಹಕಾರದೊಂದಿಗೆ ರಾತ್ರಿ ಈಡಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಬಳಿಕ ಭಾನುವಾರ … [Read more...] about ಮೃತದೇಹ ಪತ್ತೆ
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ರೈಲು ಬಡಿದು ವ್ಯಕ್ತಿ ಸಾವು
ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಕೊಂಕಣ ರೈಲ್ವೆ ಬಿಡ್ಜ ಬಳಿ ರೈಲ್ವೆ ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತಾರಿಬಾಗಿಲಿನ ಚರ್ಚರೋಡಿನ ನಿವಾಸಿಯಾದ ವೆಂಕಟೇಶ ರಾಮ ತಾಂಡೇಲ(68). ಮೃತ ವ್ಯಕ್ತಿ ಕಳೆದ 2 ವರ್ಷಗಳಿಂದ ಬಿ.ಪಿ.ಕಾಯಿಲೆಯಿಂದ ಬಳಲುತ್ತಿದ್ದು ರೈಲು ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ರೈಲಿಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಹೊಟ್ಟೆ … [Read more...] about ರೈಲು ಬಡಿದು ವ್ಯಕ್ತಿ ಸಾವು
ಭಾವಪೂರ್ಣ ಶೃದ್ದಾಂಜಲಿ
ದಾಂಡೇಲಿ:ನಗರದ ಬಾಂಬೆಚಾಲ ನಿವಾಸಿ, ವೃತ್ತಿಯಲ್ಲಿ ಟ್ರ್ಯಾಕ್ಸಿ ಚಾಲಕನಾಗಿದ್ದ ಭಾಸ್ಕರ.ಪಿ.ಜಕ್ಕುಲ್ಲ (ವ:33) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಕೊನೆಯುಸಿರೆಳೆದರು.ಅಪಾರ ಸಂಖ್ಯೆಯಲ್ಲಿ ಸ್ನೇಹಿತರನ್ನು ಹೊಂದಿದ್ದ ಭಾಸ್ಕರ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಅಣ್ಣ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಭಾವಪೂರ್ಣ ಶೃದ್ದಾಂಜಲಿ