ಹೊನ್ನಾವರ: ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಮಾಧ್ಯಮ ಪಾತ್ರ ಮಹತ್ವವಾದುದು' ಮಲೆನಾಡಿನ ಪತ್ರಕರ್ತರು ಇಲ್ಲಿನ ಸೌಂದರ್ಯರಾಶಿಯ ಸೊಬಗಿನಂತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಹೇಳಿದರು. ಪಟ್ಟಣ ಪಂಚಾಯತಿ ಸಭಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಮತ್ತು ವನ್ಯಜೀವಿಗಳ ರಕ್ಷಣೆಗೆ ಯೋಜನೆಗಳನ್ನು ಸಿದ್ದಪಡಿಸಲು ಮತ್ತು … [Read more...] about ಪತ್ರಕರ್ತ ದಿನೇಶ್ ಹೆಗಡೆ,ಡಿವೈಎಸ್ಪಿ ವೆಲೆಂಟೈನ್ ಡಿಸೋಜಾಗೆ ಸನ್ಮಾನ