ಹಳಿಯಾಳ :- ಹಳಿಯಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯದ್ದರಿಂದ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ಹೇಳಿದ್ದ ನಿವೃತ್ತ ಎಸ್ಪಿ ಜಿ.ಆರ್.ಪಾಟೀಲ್ ರಾಜ್ಯ ನಾಯಕರ ಸಂಧಾನದ ಫಲವಾಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು ಪಕ್ಷದ ಗೆಲುವಿಗಾಗಿ ದುಡಿಯಲಿದ್ದಾರೆಂದು ಬಿಜೆಪಿ ಪಕ್ಷ ರಾಜ್ಯ ಪರಿಷತ್ ಸದಸ್ಯ ರಾಜು ಧೂಳಿ ಹೇಳಿದರು. ಪಟ್ಟಣದಲ್ಲಿ ನಡೆಸಿದ ಮಹತ್ವಪೂರ್ಣ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಸಿಂಹಪಾಲು ಮರಾಠಾ … [Read more...] about ಬಿಜೆಪಿ ಬಂಡಾಯ ಅಭ್ಯರ್ಥಿ ಸ್ಪರ್ದೆ ನಿರ್ಧಾರದಿಂದ ಹಿಂದೆ ಸರಿದ ಜಿ.ಆರ್.ಪಾಟೀಲ್ ರಾಜ್ಯ ನಾಯಕರಿಂದ ಮನವೊಲಿಕೆ – ಪಕ್ಷದ ಗೆಲುವಿಗಾಗಿ ದುಡಿಯುವುದಾಗಿ ಪಾಟೀಲ್ ಭರವಸೆ
ನಿವೃತ್ತ ಎಸ್ಪಿ
ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ
ಹಳಿಯಾಳ:- ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಹಳಿಯಾಳದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಗಣಪತಿ ರಾಮರಾಯ (ಜಿಆರ್) ಪಾಟೀಲ್ ನೇಮಕಗೊಂಡಿದ್ದಾರೆ. ಜಿ.ಆರ್.ಪಾಟೀಲ್ ಅವರನ್ನು ಆಯ್ಕೆ ಮಾಡಿರುವ ರಾ.ಹಿಂ.ವ.ಮೋ.ಕಾಸಮೀತಿ ರಾಜ್ಯಾಧ್ಯಕ್ಷ ಹಾಗೂ ಎಮ್.ಎಲ್.ಸಿ ಆಗಿರುವ ಬಿಜೆ ಪುಟ್ಟಸ್ವಾಮಿ ಆಯಾ ಜಿಲ್ಲೆ, ತಾಲೂಕುಗಳಲ್ಲಿ ಸಂಘಟನೆ, ಸಮಾವೇಶ ನಡೆಸಿ ಹಿಂದೂಳಿದ ವರ್ಗಗಳ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಹಾಗೂ … [Read more...] about ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ
ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ
ಹಳಿಯಾಳ: ದಿ.16 ರಂದು ಹಳಿಯಾಳದಲ್ಲಿ ನಡೆದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮರಾಠಾ ಸಮಾಜದವರಾದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನಿಸಿದ್ದು ಹಾಗೂ ಪ್ರಚಾರಾರ್ಥವಾಗಿ ಹಾಕಿರುವ ಅವರ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆದು, ಹರಿದು ಹಾಕಿದ್ದನ್ನು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ತೀವೃವಾಗಿ ಖಂಡಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ನ ತಾಲೂಕಾಧ್ಯಕ್ಷ … [Read more...] about ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ