ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ನಿವೇಶನ
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ಹಳಿಯಾಳ ;ಸಚಿವ ಆರ್.ವಿ. ದೇಶಪಾಂಡೆ, ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಅವರು ಮುಂದಿನ ದಿನಗಳಲ್ಲಿ ದಲಿತರ ಬಹುದಿನಗಳ ಬೇಡಿಕೆಯಾದ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಂದಿರಾನಗರದ ಮುಂದಿನ ಪುರಸಭೆಗೆ ಸೇರಿದ ಖಾಲಿ ನಿವೇಶನದಲ್ಲಿ ಅಂಬೇಡ್ಕರ ಭವನ ನಿರ್ಮಿಸಲು ಮುಂದಾಗಬೇಕು ಇದನ್ನು ಬಿಟ್ಟು ವಿಳಂಭ ಧೋರಣೆಯನ್ನು ಅನುಸರಿಸಿ ದಲಿತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾದಲ್ಲಿ ಸಚಿವ ದೇಶಪಾಂಡೆ ಮತ್ತು ಎಮ್.ಎಲ್.ಸಿ ಮನೆಗಳ ಮುಂದೆ ಊಗ್ರಸ್ವರೂಪದ ಹೋರಾಟ … [Read more...] about ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ