ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ನಿಶಾನೆ
ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ