ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ನಿಷೇಧ
ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ
ಭಟ್ಕಳ: ಕೇಂದ್ರ ಸರಕಾರ ಗೋಹತ್ಯೆ ನಿಷೇಧ ಮಾಡಿರುವುದನ್ನು ಇಲ್ಲಿನ ಹುರುಳಿಸಾಲ್ ಯುವಕರ ಗುಂಪು ಸ್ವಾಗತಿಸಿ ಶಂಶುದ್ಧೀನ್ ಸರ್ಕಲ್ನಲ್ಲಿ ಗೋವನ್ನು ಪೂಜಿಸಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿತು.ಶಂಶುದ್ಧೀನ್ ಸರ್ಕಲ್ನಲ್ಲಿ ಸೇರಿದ ಯುವಕರು ಗೋವೊಂದನ್ನು ತಂದು ಪೂಜಿಸಿ ಗೋಮಾತೆಯ ರಕ್ಷಣೆಗೆ ಕೇಂದ್ರ ಸರಕಾರ ತಂದಿರುವ ಕಾನೂನು ಅತ್ಯಂತ ಸಂತಸ ತಂದಿದೆ. ಗೋವನ್ನು ನಾವು ದೇವರಂತೆ ಪೂಜಿಸುತ್ತಿರುವುದರಿಂದ ಈ ಕಾನೂನು ದೇಶದಲ್ಲಿಯ ಹಲವಾರು ಗೊಂದಲಗಳಿಗೆ, … [Read more...] about ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ
ಜೂನ್ 01 ರಿಂದ ಮೀನುಗಾರಿಕೆ ನಿಷೇಧ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ … [Read more...] about ಜೂನ್ 01 ರಿಂದ ಮೀನುಗಾರಿಕೆ ನಿಷೇಧ