ಹೊನ್ನಾವರ : ನಮ್ಮ ದೇಶದ ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬೃಹ್ಮ ಕುಮಾರಿ ಮಾತೆಯರು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರುಪಟ್ಟಣದ ಸರ್ಪಿಸೆಂಟರ್ ಸಭಾಭವನದಲ್ಲಿ ನಡೆದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾನಿಲಯದ ವತಿಯಿಂದ ರಕ್ಷಾಬಂಧನ ಹಾಗೂ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ … [Read more...] about ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ
ನೀಡಿದ
ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ … [Read more...] about ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕ ಸುನಿಲ್ ನಾಯ್ಕ
ಹೊನ್ನಾವರ: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ನಾಯ್ಕು ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿ ಅನಾರೋಗ್ಯಕ್ಕೆ ಒಳಗಾದವರೊಂದಿಗೆ ಶುಶ್ರೂಷೆ, ಸ್ಥಿತಿ ಗತಿಗಳ ಬಗ್ಗೆ ಮಾತನಾಡಿ ನಂತರ ಆಸ್ಪತ್ರೆಯ ಎಲ್ಲ ಘಟಕಗಳನ್ನು ಪರಿಶೀಲಿಸಿದರು. ವೈದ್ಯಾಧಿಕಾರಿಗಳೊಂದಿಗೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ ವಿದ್ಯುತ್ ಜನರೇಟರ್ ನ ಅವಶ್ಯಕತೆ ಇರುವುದನ್ನು ತಿಳಿದು ಅತಿ ಶೀಘ್ರದಲ್ಲಿ ಅದನ್ನು … [Read more...] about ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕ ಸುನಿಲ್ ನಾಯ್ಕ
ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ … [Read more...] about ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ
ಹೊನ್ನಾವರ: ತಾಲೂಕಿನ ಸಾಲಕೋಡ ಪಂಚಾಯತದ ಐಗೇರಮಕ್ಕಿ ಜನಸಾಲೆಯಿಂದ ಹೊಯ್ನೀರವರೆಗೆ ರಸ್ತೆ ಹಾಗು ಸೇತುವೆ ನಿರ್ಮಾಣ ಮತ್ತು ಮರು ಡಾಂಬರೀಕರಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಗಾಂಧಿ ಪಥ ಗಾಂಧಿ ಗ್ರಾಮ ನಮ್ಮ ಗ್ರಾಮ ನಮ್ಮ ರಸ್ತೆ 4ನೇ ಹಂತ ಅಂದಾಜು 3 ಕೋಟಿ 21 ಲಕ್ಷ ಅನುದಾನದ ಕಾಮಗಾರಿಗೆ ಕುಮಟಾ ಮತ್ತು ಹೊನ್ನಾವರ ಶಾಸಕರು ಹಾಗೂ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ … [Read more...] about ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ