ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ನೀಡಿದ
ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು
ಕಾರವಾರ:ನಂದನಗದ್ದಾ ಮೀನು ಮಾರುಕಟ್ಟೆಯ ಅವ್ಯವಸ್ಥೆಯ ಕುರಿತು ಬಂದ ದೂರಿನನ್ವಯ ಶಾಸಕ ಸತೀಶ ಸೈಲ್ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.ಮೀನು ಮಾರುಕಟ್ಟೆ ನವೀಕರಿಸಿ ಹೆಚ್ಚಿನ ಸೌಲಭ್ಯ ಒದಗಿಸಬೇಕೆಂದು ಮೀನು ಮಾರಾಟ ಮಹಿಳೆಯರು ಶಾಸಕರನ್ನು ಒತ್ತಾಯಿಸಿದರು.ಮೀನು ಮಾರುಕಟ್ಟೆಯನ್ನು ಎಲ್ಲಾ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸುವ ರೂಪರೇಷೆಗಳನ್ನು ಸದ್ಯದಲ್ಲಿಯೇ ಸಿದ್ದಪಡಿಸಲಾಗುವದು ಎಂದು ಶಾಸಕ ಸತೀಶ ಸೈಲ್ ಮೀನುಗಾರ ಮಹಿಳೆಯನ್ನು ಸಂತೈಸಿದರು. ಶಾಸಕರೊಂದಿಗೆ … [Read more...] about ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು
ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ ಡಾ. ಪ್ರಮೋದಾದೇವಿ ಅವರನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಮೋದಾದೇವಿ ಮಾತನಾಡಿ ಅಧ್ಯಾಪಕ ವೃತ್ತಿಯೊಂದಿಗೆ ತಮ್ಮ ಕುಟುಂಬದ ಪ್ರೀತಿಯನ್ನು ನೆನಪಿಸಿಕೊಂಡು, ಶಾಲೆಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ವಿ.ಎಸ್.ಅವಧಾನಿ ಮಾತನಾಡಿ ಮೈಸೂರು ರಾಜಮನೆತನ ಮತ್ತು ಶಾಲೆಗೆ … [Read more...] about ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ
ಕಾರವಾರ:ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲ್ಪ ಸಂಖ್ಯಾತ ಸಮುದಾಯದ ಮಹಿಳೆಯೊರ್ವರನ್ನು ಅನಾವಷ್ಯಕವಾಗಿ ಕಚೇರಿಗೆ ಕರೆಯಿಸಿಕೊಂಡು ಮಾನಸಿಕ ಹಿಂಸೆ ನೀಡಿದ ಕುರಿತು ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಂದ್ರ ಮಾರುತಿ ತಿಮ್ಮಾನಿ ಹಾಗೂ ತಹಶೀಲ್ದಾರ್ ದೀನಮಣಿ ಜಿ ಹೆಗಡೆ ವಿರುದ್ದ ನೊಂದ ಮಹಿಳೆ ಭೃಷ್ಟಾಚಾರ ನಿಗ್ರಹದಳ ಮತ್ತು ಜಿಲ್ಲಾಡಳಿತಕ್ಕೆ ಬುಧವಾರ ದೂರು ಸಲ್ಲಿಸಿದ್ದಾರೆ. ಮಂಗಳವಾರ ಸಂಜೆ ಅಧಿಕಾರಿಗಳು ತಮ್ಮನ್ನು ತಹಶೀಲ್ದಾರ್ … [Read more...] about ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ