ಹೊನ್ನಾವರ: ಹೊನ್ನಾವರದ ರಾಮತೀರ್ಥದಲ್ಲಿ ನಿರ್ಮಿಸಿದ ಆಕ್ರಮ ಗ್ಯಾಸ್ ಸಿಲೆಂಡರ್ ಸಂಗ್ರಹಾಗಾರದ ವಿರುದ್ದ ಸ್ಥಳೀಯ ನಿವಾಸಿಗಳು 2015ರಲ್ಲಿ ತಕರಾರು ಸಲ್ಲಿಸಿದ್ದರು. ವಿಧಾನ ಪರಿಷತ್ತಿನ ಅರ್ಜಿ ಪರಿಶೀಲನಾ ಸಮಿತಿಯು ತಕರಾರು ಅರ್ಜಿ ಪರಿಶೀಲಿಸಿ ಸ್ಥಳ ಪರಿಶೀಲಿಸುವಂತೆ ಮತ್ತು ಪ್ರತ್ಯಕ್ಷ-ಸತ್ಯ ವರದಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತರಿಗೆ ಆದೇಶಿಸಿತ್ತು. ಅದರಂತೆ ಆಯುಕ್ತರು ತಮ್ಮ ಸಹದ್ಯೋಗಿ ಹಾಗೂ ಸ್ಥಳೀಯ ತಹಸೀಲ್ದಾರ ಕಚೇರಿಯ ಸಿಬ್ಬಂಧಿಗಳೊಂದಿಗೆ … [Read more...] about ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್
ನೀಡುವಂತೆ
ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಹಳಿಯಾಳ:ಕಳೆದ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ 2018-19 ನೇ ಸಾಲಿನ ವಾರ್ಷಿಕ ಬಜೆಟ್ನಲ್ಲಿ ಎಸ್ಸಿ/ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸಿದೆ ಉಳಿದ ವಿದ್ಯಾರ್ಥಿಗಳ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿಕ್ರಮವನ್ನು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತೀವ್ರವಾಗಿ ಖಂಡಿಸುತ್ತಿದೆ. ಅಲ್ಲದೇ ರಾಜ್ಯದ … [Read more...] about ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ
ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ
ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ;ಮನವಿ
ಕಾರವಾರ: ಮೀನುಗಾರ ಮಹಿಳೆಯರಿಗೆ ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ ಮಹಿಳಾ ಪಾರಂಪರಿಕ ಮೀನು ಒಣಗಿಸುವವರ ಹಾಗೂ ಮೀನು ಮಾರಾಟಗಾರರ ಸಂಘದವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ನಗರದ ಖಾರ್ವಿವಾಡದಲ್ಲಿ ವಾಸಿಸುತ್ತಿರುವ ಮೀನುಗಾರರು ಪುರಾತನ ಕಾಲದಿಂದಲೂ ಮೀನು ಒಣಗಿಸುವ ಕೆಲಸ ಮಾಡುತ್ತ ಬಂದಿದ್ದಾರೆ. ಇದನ್ನೇ ವೃತ್ತಿಯನ್ನಾಗಿಸಿಕೊಂಡ ಮೀನುಗಾರ ಮಹಿಳೆಯರಿಗೆ ಬೇರೆ ಉದ್ಯೋಗ ತಿಳಿದಿಲ್ಲ. ಹಿಂದಿನಿಂದಲೂ ಸಾಗರ ಮತ್ಸ್ಯಾಲಯದ ಹಿಂಭಾಗ ಮೀನು ಒಣಗಿಸುತ್ತಿರುವ … [Read more...] about ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ;ಮನವಿ
ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ
ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ