ಮಂಗಳೂರು : ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ, ಕಾಸರಗೋಡಿನ ತೂಂಬುAಗಲ್ ಅರಿಂಬಾ ಕಡುಮೇನಿ ನೀವಾಸಿ ನೀನಾ ಸತೀಶ್ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಾಸ್ಟೆಲ್ ಸಿಬ್ಬಂದಿ ಕಿರುಕುಳ ಆರೋಪ ಕಾಲೇಜಿನ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ ನೀನಾ, ಮಂಗಳವಾರ ಸಾಯಂಕಾಲ ಬಾತ್ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ವಿಷಯ ತಿಳಿದ ಸಿಬ್ಬಂದಿ ಕೂಡಲೇ ಆಕೆಯನ್ನು ನೇಣು ಕುಣಿಕೆಯಿಂದ ಹೊರಕ್ಕೆ ತೆಗೆದು … [Read more...] about ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ