• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೀರಾವರಿ

ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ

May 8, 2018 by Yogaraj SK Leave a Comment

Pranalike , Dist ,congress released , Minister RVD Home , Haliyal

ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ

ಅಂಗನವಾಡಿ ಕೇಂದ್ರ ಉದ್ಘಾಟನೆ

August 12, 2017 by Sachin Hegde Leave a Comment

ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ

ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

July 27, 2017 by Sachin Hegde Leave a Comment

ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ

June 22, 2017 by Sachin Hegde Leave a Comment

ಕಾರವಾರ;ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆಯನ್ನು ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತ, ಮುಸುಕಿನ ಜೋಳ, ಹತ್ತಿ, ಮತ್ತು ನೀರಾವರಿ ಭತ್ತ ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯವನ್ನು ಮುಂದುವರಿಸಲಾಗಿದೆ. ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ ಗೆ ವಿಮಾ ಮೊತ್ತ 54000.00 ರೂ ಹಾಗೂ ವಿಮಾ ಕಂತು 1080.00 ರೂ. ಭತ್ತ (ನೀರಾವರಿ) ವಿಮಾ ಮೊತ್ತ 85000.00 ರೂ ಮತ್ತು ವಿಮಾ ಕಂತು 170.00 … [Read more...] about ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ

ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

May 16, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar