ಹೊನ್ನಾವರ: ತಾಲೂಕಿನ ಮೂಡ್ಕಣಿಯ ದೊಡ್ಡಹಿತ್ತಲ ಭಾಗದ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಯಾರಿಂದಲೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ಭಾಗದ ಸಾರ್ವಜನಿಕರಿಗೆ ನೀಡಿದ ಭರವಸೆಯಂತೆ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿರುದರಿಂದ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅವರ ಕಾರ್ಯಲಯಕ್ಕೆ ತೆರಳಿ ಅಭಿನಂದನಾಪೂರ್ವಕವಾಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ ಶಾಸಕರು … [Read more...] about ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ