ಹೊನ್ನಾವರ : ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಹಿಂದಿನ ಕಾಂಗ್ರೆಸ ಸರಕಾರ, ಶರಾವತಿ ಬಹುಗ್ರಾಮ ಯೋಜನೆಯಡಿಯಲ್ಲಿ ೧೨೮ ಕೋಟಿ ರೂಪಾಯಿ ಮಂಜೂರಿ ಪಡಿಸಿ, ೨೦೧೭ರ ಡಿಸೆಂಬರ ೬ ರಂದೇ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ಷೇತ್ರಕ್ಕೆ ಆಗಮಿಸಿ ಶಂಕುಸ್ಥಾಪನೆ ನೆರವೆರಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದ್ದಾರೆ.ಹಿಂದಿನ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೊನ್ನಾವರ ಪಟ್ಟಣದಲ್ಲಿನ ನೀರಿನ … [Read more...] about ಶರಾವತಿ ಕುಡಿಯುವ ನೀರು ಯೋಜನೆ ಸಿದ್ಧರಾಮಯ್ಯ ಸರಕಾರದ ಕನಸಿನ ಕೂಸು;ಜಗದೀಪ ಎನ್. ತೆಂಗೇರಿ