ಹೊನ್ನಾವರ: ಕೃಷಿಯ ಬಗ್ಗೆ ಹೆಚ್ಚಿನ ಒಲುವು ಮೂಡಿಸುವ ಜೊತೆ ಆಧುನಿಕ ಕೃಷಿ ಬಗ್ಗೆ ತರಬೇತಿ ಮೂಡಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನರ್ಬಾಡ್ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ ಎಂದು ನರ್ಬಾಡ್ ಡಿ.ಡಿ.ಎಂ. ರಿಜೇಶ್ ಕೆ.ಎಸ್. ಹೇಳಿದರು.ಅವರು ಪಟ್ಟಣದ ಕೆಳಗಿನಪಾಳ್ಯ ರಾಘವೇಂದ್ರ ಸೆಂಟ್ರಲ್ ಟ್ರಸ್ಟ ಸಭಾಭವನದಲ್ಲಿ ನಬಾರ್ಡ ಹಾಗೂ ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಹಮ್ಮಿಕೊಂಡ 7 ದಿನದ ಪ್ಲಾಟ್ ನರ್ಸರಿ ತರಬೇತಿ ಕಾರ್ಯಾಗಾರಕ್ಕೆ … [Read more...] about ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ
ನೀರಿನ ವ್ಯವಸ್ಥೆ
ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ
ಕಾರವಾರ:ಪ್ರಯಾಣಿಕರನೀರಿನ ದಾಹ ತೀರಿಸಲು ಸರ್ಕಾರಿ ಬಸ್ ಚಾಲಕರೊಬ್ಬರು ಬಸ್ನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಶಿರಸಿ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ಕಮಲಾಕರ ಹಾನಗಲ್-ಶಿರಸಿ-ಪಣಜಿ ಮಾರ್ಗದಲ್ಲಿ ಚಲಿಸುವ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ನಿತ್ಯ ಪ್ರಯಾಣಿಕರಿಗಾಗಿ ಸ್ವತ ಖರ್ಚಿನಲ್ಲಿ 20ಲೀಟರ್ನ ನೀರಿನ ಟ್ಯಾಂಕ್ ಅಳವಡಿಸುವ … [Read more...] about ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ