ಕಾರವಾರ :- ಉತ್ತರ ಕನ್ನಡದ ಕರಾವಳಿಯಾದ್ಯಂತ ಕಳೆದ ಬುಧವಾರ ರಾತ್ರಿಯಿಂದ ಗುರುವಾರ ಮಧ್ಯಾಹ್ನದ ವರೆಗೆ ಭಾರಿ ಮಳೆ ಸುರಿದ ಪರಿಣಾಮ ಹಳ್ಳಕೊಳ್ಳಗಳೆಲ್ಲ ತುಂಬಿ ಹರಿದು ಗ್ರಾಮಗಳಲ್ಲಿ ಹಾಗೂ ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಕಾರವಾರ ತಾಲೂಕಿನ ಅಮದಳ್ಳಿ ಗ್ರಾಪಂ ವ್ಯಾಪ್ತಿಯ ಮುದಗಾ ಬಳಿ ಗುಡ್ಡದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. … [Read more...] about ಗುರುವಾರ ಭಾರಿ ಮಳೆಯಿಂದಾದ ಅವಾಂತರಗಳು.