ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ