ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ನುಗ್ಗಿ
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು