ಹಳಿಯಾಳ: ನಾಡಿನಲ್ಲಿ ಹೆಚ್ಚುತ್ತಿರುವ ದ್ವೇಷದ ಮನೋಭವನ್ನು ಅಳಿಸಲು, ಸಮಾಜದಲ್ಲಿ ಏರ್ಪಾಡುತ್ತಿರುವ ಕಂದಕವನ್ನು ಹೋಗಲಾಡಿಸಲು ಸಾಂಸ್ಕøತಿಕ ಕಾರ್ಯಕ್ರಮಗಳು ಸಹಾಯಕವಾಗಿವೆ ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯಪಟ್ಟರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಹಳಿಯಾಳ-2017ರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ … [Read more...] about ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ