ಹಳಿಯಾಳ:- ಕಳೆದ ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಕನ್ನಡ ನಾಡು, ನುಡಿ, ಜಲ ಮತ್ತು ಸಂಸ್ಕøತಿ ಸಂರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಲವಾರು ಕಾರ್ಯಕ್ರಮ, ಹೋರಾಟಗಳನ್ನು ಮಾಡುತ್ತಾ ಬಂದಿದ್ದು ತಾಲೂಕಿನಲ್ಲಿ ಸಂಘಟನೆಗೆ ಒಂದು ಶಾಶ್ವತ ಕಟ್ಟಡದ ವ್ಯವಸ್ಥೆ ಇಲ್ಲವಾಗಿದ್ದು ಸಂಘಟನೆಗೆ ತೀವೃ ತೊಂದರೆಯಾಗುತ್ತಿದ್ದು ಕನ್ನಡ ಸಂಘಟನೆಗಳಿಗೆ ಸಾಮಾಜಿಕ ಕೆಲಸಕ್ಕಾಗಿ ಕೆಲಸ ನಿರ್ವಹಿಸಲು ಕಟ್ಟಡಕ್ಕಾಗಿ ಜಾಗ ಮಂಜೂರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ … [Read more...] about ಸಾಮಾಜಿಕ ಕೆಲಸ ನಿರ್ವಹಣೆಗೆ ಕಟ್ಟಡಕ್ಕಾಗಿ ಜಾಗ ಮಂಜೂರಿಗೆ ಕರವೆ ಹಳಿಯಾಳ ಘಟಕದಿಂದ ಪುರಸಭೆಗೆ ಮನವಿ
ನುಡಿ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು