ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ ನಡೆಸಿದ್ದು ಪ್ರತಿಭೆಗಳು, ಕಲಾವಿದರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ … [Read more...] about “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
ನೂತನವಾಗಿ
ನೂತನವಾಗಿ ಸಂಗೀತ ತರಗತಿ ಆರಂಭ
ಕಾರವಾರ: ನಗರದ ಹೈ ಚರ್ಚ ರಸ್ತೆಯಲ್ಲಿ ನೂತನವಾಗಿ ಸಂಗೀತ ತರಗತಿಯನ್ನು ಆರಂಭಿಸಲಾಗಿದೆ. ಸೋಮವಾರ ಸಂಜೆ ಗಾಯಕಿ ಲತಾ ಹೆಗಡೆ ಸಂಗೀತ ತರಗತಿಯನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಶಾರದಾ ಪೂಜೆ ನಡೆಯಿತು. ನಂತರ ಲತಾ ಹೆಗಡೆ ತಂಡದವರಿಂದ ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಲಾಯಿತು. ಗಾಯಕರಾದ ಗೌರಿಶ್ ಯಾಜಿ, ತಬಾಲಾ ವಾದಕ ಭಾರ್ಗವ ಹೆಗಡೆ ಭಾಗವಹಿಸಿದ್ದರು. ಪ್ರಮುಖರಾದ ಶ್ಯಾಮಲಾ ಭಟ್ಟ, ಪಿ.ಎಸ್. ಭಟ್ಟ, ಮಾರುತಿ ಕಮಾತ್, ಅಶೋಕ ಶೆಟ್ಟಿ ಕಾರ್ಯಕ್ರಮದಲ್ಲಿದ್ದರು. … [Read more...] about ನೂತನವಾಗಿ ಸಂಗೀತ ತರಗತಿ ಆರಂಭ
ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ