ಹಳಿಯಾಳ:ತಾಲೂಕಿನ ಕೆಕೆ ಹಳ್ಳಿ, ಜಗತಾ-ಗೌಳಿವಾಡಾ ಹಾಗೂ ಬೆಳವಟಗಿ ಗ್ರಾಮಗಳಲ್ಲಿ ನಡೆದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ, ನೂತನ ಕಟ್ಟಡಗಳ ಉಧ್ಘಾಟನೆ ನೆರವೆರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ ರಾಜ್ಯ ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದ್ದು ಹಲವಾರು ಭಾಗ್ಯಗಳನ್ನು ಜನರಿಗೆ ಕಲ್ಪಿಸಿ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಯೋಜನೆ ತಲುಪುವ ನಿಟ್ಟಿನಲ್ಲಿ … [Read more...] about ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಧ್ಘಾಟನೆ