ಹೊನ್ನಾವರ; ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘ, ಇದರ ಸಾಮಾನ್ಯ ಸಭೆಯು ತಾಲೂಕು ಅಧ್ಯಕ್ಷ ಧನಂಜಯ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ ಎಂ. ನಾಯ್ಕ ಇವರ ನೇತ್ರತ್ವದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪಧಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.ಗೌರವಾಧ್ಯಕ್ಷರಾಗಿ ರಾಮನಾಥ ನಾಯ್ಕ, ಉಪಾಧ್ಯಕ್ಷರಾಗಿ ದಿನೇಶ ನಾಯ್ಕ ಕಾರ್ಯದರ್ಶಿಯಾಗಿ ಶ್ರೀನಿವಾಸ ನಾಯ್ಕ, ಸಹಕಾರ್ಯದರ್ಶಿಯಾಗಿ ಅವಿನಾಶ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ ಸಂಚಾಲಕರಾಗಿ … [Read more...] about ಹೊನ್ನಾವರ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ನೂತನ ಪಧಾಧಿಕಾರಿಗಳ ಆಯ್ಕೆ