ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ