ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ , ಭಗವಾದ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ ಪರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ