ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ