ಹೊನ್ನಾವರ , ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿದ್ದು, ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಆರಾಧ್ಯ ವಿ.ಎಸ್. ಹೇಳಿದರು. ಅವರು ಹೆರಂಗಡಿ ಪಂಚಾಯತ್ ಕಾಂಗ್ರೇಸ್ ಘಟಕ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಆಶ್ರಯದಲ್ಲಿ ಅಳ್ಳಂಕಿಯಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ … [Read more...] about ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.
ನೇತೃತ್ವ
ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
ಹಳಿಯಾಳ:-ಲಕ್ಷಾಂತರ ಹಿಂದೂ, ಕ್ರೈಸ್ತರ ಹತ್ಯೆ ನಡೆಸಿದ್ದು ಮತ್ತು ಬಲವಂತವಾಗಿ ಮತಾಂತರ ಮಾಡಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಿಂದುಪರ ಸಂಘಟನೆಗಳು ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ ಟಿಪ್ಪುವಿಗೆ ಅಧಿಕಾರ ಸಿಕ್ಕಿದ ಕೂಡಲೇ ರಾಜ್ಯದ ಅನೇಕ ಊರುಗಳ ಹಿಂದೂ ಹೆಸರುಗಳನ್ನು ಅಳಿಸಿ, ಇಸ್ಲಾಮಿ ಹೆಸರನ್ನು … [Read more...] about ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ
ಹಳಿಯಾಳ:ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ಕಳೆದ 6 ವರ್ಷಗಳಿಂದ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿನಿತ್ಯ 8 ಸಾವಿರಕ್ಕೂ ಅಧಿಕ ಜನ ಶೃದ್ದಾಳುಗಳು ಪಾಲ್ಗೊಳ್ಳುವ ಮೂಲಕ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಪರಿವರ್ತನೆಯಾಗಿದೆ. 6 ವರ್ಷಗಳ ಹಿಂದೆ ಕೇವಲ 20 ಜನರಿಂದ ಪ್ರಾರಂಭವಾದ ದುರ್ಗಾದೌಡ ಕಾರ್ಯಕ್ರಮದಲ್ಲಿ ಇಂದು … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ