ತಾಲೂಕಿನ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ಸ್ ಮಾಲೀಕತ್ವದ ವತಿಯಿಂದ ಕನ್ನಡ ರಾಜ್ಯೋತ್ಸವ ವಿಶೇಷ ದಿನದಂದು ನೇತ್ರಾಣಿ ಗುಡ್ಡದ ಸಮುದ್ರದಾಳದೊಳಗೆ 20 ಅಡಿ ಕನ್ನಡ ಬಾವುಟ ಹಾರಿಸುವುದರ ಮೂಲಕ ಗಮನ ಸೆಳೆದಿದ್ದಾರೆ. ಸೋಮವಾರದಂದು ಬೆಳಿಗ್ಗೆ ನೇತ್ರಾಣಿ ಅಡ್ವೆಂಚರ್ಸ್ ಮಾಲೀಕತ್ವರಾದ ಗಣೇಶ ಹರಿಕಾಂತ ಅವರ ನೇತ್ರತ್ವದ ತಂಡದ ಯುವಕರು ಓಷಿಯನ್ ಅಡ್ವೆಂಚರ್ಸ್ ಹೆಸರಿನ ಬೋಟ್ ಮೇಲೆ ಕನ್ನಡದ ಬಾವುಟ ಹಿಡಿದು ಕನ್ನಡ ಪ್ರೇಮಿಗಳು ಬಾವುಟ ಹಾರಿಸಿದ್ದಾರೆ. ಇನ್ನು ಈ … [Read more...] about ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ಸ್’ನಿಂದ ಸಮುದ್ರದೊಳಗೆ 20 ಅಡಿ ಉದ್ದದ ಕನ್ನಡ ಬಾವುಟ ಪ್ರದರ್ಶನ