• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೇಮಕ

ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ

June 4, 2020 by Vishwanath Shetty Leave a Comment

ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ … [Read more...] about ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ

ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ

June 14, 2018 by Yogaraj SK Leave a Comment

ಹಳಿಯಾಳ:-  ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.   ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ

ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

December 6, 2017 by Sachin Hegde Leave a Comment

ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ

November 25, 2017 by Gaju Gokarna Leave a Comment

ಹೊನ್ನಾವರ: ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕ ನಗರಬಸ್ತಿಕೇರಿ ನೇಮಕಗೊಂಡಿದ್ದಾರೆ. ಸಂಘಟನೆಯು `ಸತ್ಯಕ್ಕಾಗಿ ಸಂಘಟನೆ ನ್ಯಾಯಕ್ಕಾಗಿ ಹೋರಾಟ' ಎಂಬ ಮೂಲ ಸಿದ್ದಾಂತವನ್ನು ಹೊಂದಿದ್ದು ಸಂಘಟನೆಯನ್ನು ಬಲಪಡಿಸಿ ನಾಡಿನ ಸೇವೆ ಮಾಡಲು ಈ ನೇಮಕಾತಿ ಮಾಡಲಾಗಿದೆ ಎಂದು ಕರ್ನಾಟಕ ಯುವಸೇನಾದ ಜಿಲ್ಲಾಮೆಹಬೂಬ ಅಲಿ ಬಾ. ಜಮಖಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ

ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ

June 23, 2017 by Gaju Gokarna Leave a Comment

ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar