ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ … [Read more...] about ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ
ನೇಮಕ
ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ
ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ
ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ
ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ
ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ
ಹೊನ್ನಾವರ: ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕ ನಗರಬಸ್ತಿಕೇರಿ ನೇಮಕಗೊಂಡಿದ್ದಾರೆ. ಸಂಘಟನೆಯು `ಸತ್ಯಕ್ಕಾಗಿ ಸಂಘಟನೆ ನ್ಯಾಯಕ್ಕಾಗಿ ಹೋರಾಟ' ಎಂಬ ಮೂಲ ಸಿದ್ದಾಂತವನ್ನು ಹೊಂದಿದ್ದು ಸಂಘಟನೆಯನ್ನು ಬಲಪಡಿಸಿ ನಾಡಿನ ಸೇವೆ ಮಾಡಲು ಈ ನೇಮಕಾತಿ ಮಾಡಲಾಗಿದೆ ಎಂದು ಕರ್ನಾಟಕ ಯುವಸೇನಾದ ಜಿಲ್ಲಾಮೆಹಬೂಬ ಅಲಿ ಬಾ. ಜಮಖಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ
ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ