ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ನೇರ
ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯ ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ಜುಲೈ 6 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಿದೆ. ಯೋಗ ಶಿಕ್ಷಣದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ದಾಖಲೆಗಳ ಎರಡು ಪ್ರತಿಗಳೊಂದಿಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. … [Read more...] about ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ