ಕಕುಭ ನದೀ ಸರ್ಜ ಶರದ್ರುಮ ಮದ್ದಿ ಮತ್ತಿ ಕರಿಮತ್ತಿ ಬಿಳಿಮತ್ತಿ ತೊರೆಮತ್ತಿ ಅರ್ಜುನ್ ಯರ್ರಮಡ್ಡಿ ತೆಲ್ಲಮಡ್ಡಿ ಮರುದ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ.ದಟ್ಟ ಅರಣ್ಯಗಳಲ್ಲಿ,ಬೆಟ್ಟಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ.ರಸ್ತೆ ಪಕ್ಕದಲ್ಲಿ ಸಾಲು ಮರಗಳಾಗಿ,ಹೊಲದ ಬದಿಗಳ ಮೇಲೆ ಸಹಾ ಬೆಳೆಸುತ್ತಾರೆ. 60 ರಿಂದ 100 ಅಡಿಯವರಿಗೂ ಬೃಹದ್ಧಕಾರವಾಗಿ ಬೆಳೆಯುತ್ತವೆ.ಇದರ ತೊಗಟೆ ತುಂಬಾ ದಪ್ಪವಾಗಿರುತ್ತೆ.ಸಣ್ಣಸಣ್ಣ ಪುಷ್ಪ ಮಂಜರಿ ಜೋಡಿಸಲ್ಪಟ್ಟಿರುತ್ತವೆ.ಮತ್ತಿಯ … [Read more...] about ಅರ್ಜುನ(ಮತ್ತಿ ಮರ)# Terminalia arjuna #ಔಷಧಿಗುಣಗಳು
ನೈಸರ್ಗಿಕ
ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ