ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ನೋಟು
10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ
ಕಾರವಾರ:ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.ಕುಮಟಾ ಮೂಲದ ಅಬ್ದುಲ್ ರಷೀದ ಶೇಖ ಅಲಿಯಾರ (52) ಆರೋಪಿ. ಈತ ಬಾಂಡಿಶಟ್ಟಾ ಬಳಿಯ ಗ್ರಾಮದೇವಿ ದೇವಸ್ಥಾನದ ಬಳಿ ಕಾರಿನಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಕಾರನ್ನು ಪರಿಶೀಲಿಸಿದರು. ಆಗ ನಿಷೇದಿತ ಹಣ ಕಂಡು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇದ್ದಿದ್ದರಿಂದ ತುರ್ತು ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿತ್ತು.ಬಂದಿತ ಆರೋಪಿಯಿಂದ 10 ಲಕ್ಷ ರೂ … [Read more...] about 10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ
ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ಕಾರವಾರ :ಗೋವಾ ದಿಂದ ಮುಂಡಗೋಡ ಗೆ ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟನ್ನು ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯಲ್ಲಿ ನಡೆದಿದೆ.ಚಿತ್ತಾಕುಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೋವಾ ಗಡಿಭಾಗದ ಮಾಜಾಳಿ ಚೆಕ್ ಪೋಸ್ಟ ಬಳಿ ಸಾಗರಕವಚ ಅಣಕು ಕಾರ್ಯಾಚರಣೆ ವೇಳೆ ಅಕ್ರಮ ಹಣ ಪತ್ತೆಯಾಗಿದೆ.ಡಾ.ಪ್ರಭು ಎಂಬುವರಿಗೆ ಸೇರಿದ ನಿಷೇದಿತ ಭಾರಿ ಮೌಲ್ಯದ ನೋಟು ಇದಾಗಿದೆ ಎಂದು ತಿಳಿದುಬಂದಿದೆ.ಜಯಶ್ರೀ ಗೌಳಿ, ಭವಾನಿ ರಮೇಶ ನಾಯಕ, … [Read more...] about ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ