ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ