ಅರ್ಕ (ಶ್ವೇತಾರ್ಕ) ಅಲಕ್ರ (ರಕ್ತಾರ್ಕ) ರೂಪಿಕಾ, ಅಲಾರ್ಕ, ದೇವರ ಎಕ್ಕ, ಎಕ್ಕದಗಿಡ, ಎಕ್ಕದಕಂಟೀರುಯಿ, ಮೊದರ್, ಎರಕ್ಕು, ಎರುಕ್ಕುಂ ಎಕ್ಕ, ಅಕ್ಕಪತ್ರಂ, ಜಿಲ್ಲೆಡು, ಎಂಬ ಹೆಸರುಗಳಿಂದ ಕರೆಯುತ್ತಾರೆ. ಎಕ್ಕದ ಗಿಡವು ಭಾರತದೇಶದ ಎಲ್ಲಾ ಕಡೆಯೂ ಬೆಳೆಯುತ್ತೆ. ಈ ಗಿಡದಲ್ಲಿ ಎರಡು ಪ್ರಭೇದಗಳಿದ್ದು, ಇವೆರಡರಲ್ಲೂ ಒಂದೇ ರೀತಿಯ ಔಷಧೀಯ ಗುಣಗಳಿದ್ದು, ಬಿಳಿ ಬಣ್ಣದ ಹೂವು ಬಿಡುವ ಗಿಡವನ್ನು "ಶ್ವೇತಾರ್ಕ" ಎಂದು, ತಿಳಿ ನೇರಳೆ ಹೂವುಗಳು ಬಿಡುವ ಗಿಡವನ್ನು "ರಕ್ತಾರ್ಕ"ಎಂದು … [Read more...] about ಎಕ್ಕಗಿಡದ ಔಷಧಿ ಗುಣಗಳು
ನೋವು
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ
ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ