• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೌಕರರ

ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ

November 18, 2017 by Sachin Hegde Leave a Comment

ಕಾರವಾರ: ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕಕರಿಗೆ ಮೀಸಲಾತಿಯನ್ನ ಮುಂದುವರೆಸುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸ್ಥಳದಲ್ಲಿ ರಾಜ್ಯ ಸಂಘಟನೆ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ನೀಡುತ್ತಿರುವ ಮೀಸಲಾತಿಯನ್ನ ತೆಗೆಯುವಂತೆ ಜೊತೆಗೆ ಈ ವರೆಗೆ … [Read more...] about ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ

20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ

August 13, 2017 by Gaju Gokarna Leave a Comment

ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ

ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ

July 25, 2017 by Sachin Hegde Leave a Comment

ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ

ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ

July 19, 2017 by Sachin Hegde Leave a Comment

ಕಾರವಾರ:ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ, ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಇಲಾಖೆ ವೆಬ್ ಸೆಟ್  www.schooleducation.kar.nic.in ನಲ್ಲಿ ಸಹ ಜೆಷ್ಠತಾ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ. ಶಾಲಾ ನೌಕರರ ಸೇವಾವಿವರದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 30 ರೊಳಗೆ ದಾಖಲೆ ಸಮೇತ ದ್ವಿಪ್ರತಿಯಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಹಾಗೂ … [Read more...] about ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

June 28, 2017 by Sachin Hegde Leave a Comment

ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar