ಕಾರವಾರ: ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ತಪ್ಪು ಮಾಹಿತಿ ನೀಡಿ ಬಂದರು ವಿಸ್ತರಣೆ ಮಾಡಲಾಗುತ್ತಿದೆ. ಮೀನುಗಾರರು ಕರಾವಳಿಯ ಮೂಲ ನಿವಾಸಿಗಳಾಗಿದ್ದು ಅವರ ಬದುಕನ್ನು ಛಿದ್ರಗೊಳಿಸಿ ಮಾಡುವ ಅಭಿವೃದ್ದಿ ಕೆಲಸಗಳಿಗೆ ತಮ್ಮ ವಿರೋಧವಿದೆ ಎಂದು ಮೀನುಗಾರಿಕಾ ಇಲಾಖೆ ಮಾಜಿ ಸಚಿವ ಪ್ರಮೋದ ಮದ್ವರಾಜ್ ಹೇಳಿದರು. ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆಗೊಳ್ಳುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮೀನುಗಾರರು ಹಾಗೂ ಬಂದರು ಅಧಿಕಾರಿಗಳೊಂದಿಗೆ ಚರ್ಚೆ … [Read more...] about ತಪ್ಪು ಮಾಹಿತಿ ನೀಡಿ ಬಂದರು ವಿಸ್ತರಣೆ- ಮಾಜಿ ಸಚಿವ ಪ್ರಮೋದ ಮದ್ವರಾಜ್ ಆರೋಪ.
ನೌಕಾನೆಲೆ ಯೋಜನೆ
ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್
ಕಾರವಾರ: ದೇಶದ ರಕ್ಷಣೆಗಾಗಿ ಸ್ಥಾಪಿತವಾಗಿರುವ ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ಐ.ಎನ್.ಎಸ್ ಚಾಪೆಲ್ ಯುದ್ದನೌಕೆ ವಸ್ತು ಸಂಗ್ರಹಾಲಯದ ಆವರಣದಲ್ಲಿ ಶನಿವಾರ ನಡೆದ ವಿಜಯ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೀಬರ್ಡ ಮೊದಲನೆ ಹಂತಕ್ಕಾಗಿ … [Read more...] about ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್