ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು
ನೌಕಾಪಡೆ
ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ
ಕಾರವಾರ:ಕದಂಬ ನೌಕಾನೆಲೆಯೊಳಗೆ ಅನಧಿಕೃತ ಪ್ರವೇಶ ಮಾಡಿದ ಕಾರಣ ವ್ಯಕ್ತಿಯೊರ್ವನನ್ನು ಬಂಧಿಸಿದ ನೌಕಾಪಡೆ ಅಧಿಕಾರಿಗಳು ಬಂಧಿತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದಗಾದ ಪ್ರಥ್ವಿರಾಜ ಅರ್ಗೇಕರ್ (27) ಎಂಬಾತರು ನೌಕಾನೆಲೆ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ನೌಕಾನೆಲೆ ಅಧಿಕಾರಿಗಳು ಮೀನುಗಾರನನ್ನು ಬಂಧಿಸಿದರು. ವಿಚಾರಣೆ ನಡೆಸಿದ ನಂತರ ಬಂಧಿತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ … [Read more...] about ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ
ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಸುನಾಮಿ ಅಣಕು ಕಾರ್ಯಾಚರಣೆ
ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಉದ್ಘಾಟನೆಗೂಂಡ ಕರಾವಳಿ ಹಬ್ಬ 2017
ಕಾರವಾರ: ನಗರದ ರವೀಂದ್ರನಾಥ ಠಾಗೋರ ಬೀಚಿನಲ್ಲಿರುವ ಮಯೂರವರ್ಮ ವೇದಿಕೆಯಲ್ಲಿ ಕರಾವಳಿ ಹಬ್ಬದ ಉದ್ಘಾಟನೆ ಮಾಡಲಾಯಿತು. ವಿಶೇಷತೆಗಳು: ವಿವಿಧ ರೀತಿಯ ಸ್ಟಾಲ್ಗಳು ಹಾಗೂ ಮಂಗಳೂರಿನಿಂದ ಬಂದಿರುವ ಅಗ್ನಿಶಾಮಕದಳದವರ ವಸ್ತು ಪ್ರದರ್ಶನ ಜನರ ಗಮನ ಸೆಳೆಯಿತು. ನೌಕಾಪಡೆಯವರು ಮೇ 18-21 ರ ವರೆಗೆ ಕರಾವಳಿ ಕಾರುಣ್ಯ ಎನ್ನುವ ಕಾರ್ಯಕ್ರಮದ ಮೂಲಕ ನೆರೆಹಾವಳಿಗಳಿಂದ ಜನರನ್ನು ಹೇಗೆ ರಕ್ಷಣೆ ಮಾಡಬಹುದು ಎನ್ನುವುದರ ಕುರಿತು ಪ್ರಾತ್ಯಕ್ಷತೆಯನ್ನು ನೀಡಲಿದ್ದಾರೆ … [Read more...] about ಉದ್ಘಾಟನೆಗೂಂಡ ಕರಾವಳಿ ಹಬ್ಬ 2017