ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ