ಭಟ್ಕಳ: ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ ಭಟ್ಕಳ ಮೂಲದ ಹೈಕೋರ್ಟ ನ್ಯಾಯವಾದಿ ನಾಗೇಂದ್ರ ರಾಮಚಂದ್ರ ನಾಯ್ಕ ಇವರ ಹೆಸರನ್ನು ಪರಿಗಣಿಸುವಂತೆ ಸುಪ್ರೀಮ್ ಕೋರ್ಟಿನ ಕೊಲಿಜಿಯಂ ಸಮಿತಿ 2ನೇ ಬಾರಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಕಳೆದ 2019, ಅಕ್ಟೋಬರ್ನಲ್ಲಿಯೇ ಕೋಲಿಜಿಯಂ, ನಾಗೇಂದ್ರ ನಾಯ್ಕ ಸೇರಿದಂತೆ 8 ನ್ಯಾಯವಾದಿಗಳ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಸಿಫಾರಸ್ಸು ಮಾಡಿತ್ತಾದರೂ, ಕೇಂದ್ರ ಸರಕಾರ ಪಟ್ಟಿಯಲ್ಲಿದ್ದ ನಾಗೇಂದ್ರ ನಾಯ್ಕ ಹೆಸರನ್ನು … [Read more...] about ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ 2ನೇ ಬಾರಿ ನಾಗೇಂದ್ರ ರಾಮಚಂದ್ರ ನಾಯ್ಕ ಹೆಸರು ಶಿಫಾರಸ್ಸು