ಹೊನ್ನಾವರ:ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಆದರೆ ಅದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ಕೆಲಸ ರಾಜ್ಯ ಸರ್ಕಾರದ್ದಾಗಿದೆ. ಆದರೆ ಆ ಕೇಲಸ ರಾಜ್ಯ ಸರ್ಕಾರ ಮಾಡದೇ ಇರುವ ಪರಿಣಾಮವೇ ನಮ್ಮ ಪರಿಸ್ಥಿತಿಯಲ್ಲಿ ಯಾವುದೆ ಸುಧಾರಣೆ ಕಾಣುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚೀವ ಅನಂತಕುಮಾರ ಹೆಗಡೆ ಗಂಭೀರ ಆರೋಪ ಮಾಡಿದರು. ಅವರು ಹೊನ್ನಾವರ ತಾಲೂಕಿನ ಮಾಗೋಡ ಭಾಗದಲ್ಲಿ ಹಮ್ಮಿಕೊಂಡ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಸಭೆಯನ್ನು … [Read more...] about ಮಾಗೊಡದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯಕರ್ತರ ಸಭೆ