ಹೊನ್ನಾವರ:ಸರ್ಕಾರದ ಕೆಲಸ ದೇವರ ಕೆಲಸ ಎಂಬ ರೀತಿಯಲ್ಲಿ ಸರ್ಕಾರಿ ಸೇವೆಯಲ್ಲಿ ತೊಡಗಿಕೊಂಡಾಗ ಸಮಾಜಕ್ಕೆ ಒಳಿತಾಗುತ್ತದೆ ಮನಸ್ಸಿಗೂ ಹಿತ ಎಂದು ಹಿರಿಯ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕ ನಿವೃತ್ತರಾದ ಪ್ರಯುಕ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನ್ಯಾಯ ಅರಸಿ ಬರುವ ಕಕ್ಷಿದಾರ ತ್ವರಿತ ನ್ಯಾಯ ಪಡೆಯಲು ವಕೀಲರ ಪಾತ್ರದಷ್ಟೇ … [Read more...] about ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.