ಭಟ್ಕಳ: ಇಲ್ಲಿನ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಆರೋಪಿಯನ್ನ 26 ವರ್ಷಗಳ ಬಳಿಕ ಬಂಧಿಸುವಲ್ಲಿ ಮುರ್ಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಜೀರ್ ಅಹ್ಮದ್(48) ಬಂಧಿತ ಆರೋಪಿಯಾಗಿದ್ದು ಈತ ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ. ಈತನನ್ನು ಭಟ್ಕಳ ಪೊಲೀಸ್ ವೃತ್ತ ನಿರೀಕ್ಷರಾದ ದಿವಾಕರ ಪಿ.ಎಮ್ರವರ ನೇತೃತ್ವದಲ್ಲಿ … [Read more...] about ಮುರ್ಡೇಶ್ವರ ಪೊಲೀಸ್ ಕಾರ್ಯಾಚರಣೆ: 26 ವರ್ಷದ ಬಳಿಕ ಕೊಲೆಯತ್ನ ಆರೋಪಿ ಬಂಧನ!
ನ್ಯಾಯಾಂಗ ಬಂಧನ
ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ 14 ದಿನ #ನ್ಯಾಯಾಂಗ #ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದ ಅಮೂಲ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿ ಅವರ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ವಾಜಿ ಅವರ ಮನೆ … [Read more...] about ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಸಿದ್ದಾಪೂರ:- ಕಳೆದ 2ದಿನಗಳ ಹಿಂದೆ ಮುಟುಗುಪ್ಪೆ ಹಾಗೂ ಎನ್.ದೊಡ್ಡೆರಿ ಗ್ರಾಮಗಳ ಬಳಿ ಅನುಮಾನಾಸ್ಪದವಾಗಿ ತಡರಾತ್ರಿ ಓಮಿನಿ ವಾಹನವನ್ನು ರಸ್ತೆ ಬದಿ ನಿಲ್ಲಿಸಿಕೊಂಡು ಕಳ್ಳತನಕ್ಕೆ ಸಂಚು ಹಾಕುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ವಪ್ಪಿಸಿದ ಮೂವರು ಅಡಿಕೆ ಕಳ್ಳರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಸಾಗರ ತಾಲೂಕಿನ ಎನ್.ದೊಡ್ಡೆರಿ ಹಾಗೂ ಸಾಗರ ಭಾಗದಲ್ಲಿ ಅಡಿಕೆ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಶನಿವಾರ ಸಂಜೆ ನ್ಯಾಯಾಂಗ … [Read more...] about ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ